ಯುವತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಮತ್ತು ವೈದ್ಯಾಧಿಕಾರಿಯೊಬ್ಬರ ಮೇಲೆ ದಾಳಿ ಮಾಡಿದ್ದ ಕಾಡಾನೆಯನ್ನು ಮೂರು ದಿನಗಳ ನಂತರ ಸೆರೆ ಹಿಡಿಯಲಾಗಿದೆ. ಈ ಕಾಡಾನೆಯನ್ನು, ಶಿವಮೊಗ್ಗ-ದಾವಣಗೆರೆ ಜಿಲ್ಲೆ ಗಡಿಭಾಗದ ಹೊನ್ನಾಳಿ ತಾಲ್ಲೂಕಿನ ಜಿನಹಳ್ಳಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಯುವತಿ ಸಾವಿಗೆ ಕಾರಣವಾಗಿದ್ದ ಕಾಡಾನೆ ಕೊನೆಗೂ ಸೆರೆ