1- Description diff ಸ್ವಾಮೀ ಚಿನ್ಮಯಾನಂದರು ಮನೆಯ ಪೂಜಾಕೋಣೆಯಲ್ಲಿ ಬಟ್ಟೆಯಿಂದ ಬಂಧಿಸಲ್ಪಟ್ಟಿದ್ದ ಭಗವದ್ಗೀತೆ ಗ್ರಂಥವನ್ನು ಕೇವಲ ಆ ಗ್ರಂಥ ಪೂಜಿಸಲು ಮಾತ್ರವಲ್ಲ ಎಂದರಿತು, ಜನರ ಮನದಲ್ಲಿ ನಿಲ್ಲುವಂತೆ ಮಾಡಿದರು. ಭಗವದ್ಗೀತೆಯು ನಮಗೆ ಬದುಕುವ ಕಲೆಯನ್ನು ತಿಳಿಸುತ್ತದೆ. ಅದರ ಜ್ಞಾನವು ನಮಗೆ ಆನಂದವನ್ನು ನೀಡುವುದರಲ್ಲಿ ಸಂಶಯವಿಲ್ಲ ಎಂಬುದು ಸ್ವಾಮೀ ಚಿನ್ಮಯರ ದೃಢ ನಂಬಿಕೆಯಾಗಿತ್ತು. diff
2- diff ಪೂಜಾಕೋಣೆಯಲ್ಲಿ ಬಟ್ಟೆಯಿಂದ ಬಂಧಿಸಲ್ಪಟ್ಟಿದ್ದ ಭಗವದ್ಗೀತೆ ಗ್ರಂಥವನ್ನು ಕೇವಲ ಆ ಗ್ರಂಥ ಪೂಜಿಸಲು ಮಾತ್ರವಲ್ಲ ಎಂದರಿತು, ಜನರ ಮನದಲ್ಲಿ ನಿಲ್ಲುವಂತೆ ಮಾಡಿದರು. ಭಗವದ್ಗೀತೆಯು ನಮಗೆ ಬದುಕುವ ಕಲೆಯನ್ನು ತಿಳಿಸುತ್ತದೆ. ಅದರ ಜ್ಞಾನವು ನಮಗೆ ಆನಂದವನ್ನು ನೀಡುವುದರಲ್ಲಿ ಸಂಶಯವಿಲ್ಲ ಎಂಬುದು ಸ್ವಾಮೀ ಚಿನ್ಮಯರ ದೃಢdiff
3- same ಮನೆಯ ಪೂಜಾಕೋಣೆಯಲ್ಲಿ ಬಟ್ಟೆಯಿಂದ ಬಂಧಿಸಲ್ಪಟ್ಟಿದ್ದ ಭಗವದ್ಗೀತೆ ಗ್ರಂಥವನ್ನು ಕೇವಲ ಆ ಗ್ರಂಥ ಪೂಜಿಸಲು ಮಾತ್ರವಲ್ಲ ಎಂದರಿತು, ಜನರ ಮನದಲ್ಲಿ ನಿಲ್ಲುವಂತೆ ಮಾಡಿದರು. ಭಗವದ್ಗೀತೆಯು ನಮಗೆ ಬದುಕುವ ಕಲೆಯನ್ನು ತಿಳಿಸುತ್ತದೆ.
4 same ರು. ಭಗವದ್ಗೀತೆಯು ನಮಗೆ ಬದುಕುವ ಕಲೆಯನ್ನು ತಿಳಿಸುತ್ತದೆ. ಅದರ ಜ್ಞಾನವು ನಮಗೆ ಆನಂದವನ್ನು ನೀಡುವುದರಲ್ಲಿ ಸಂಶಯವಿಲ್ಲ ಎಂಬುದು ಸ್ವಾಮೀ ಚಿನ್ಮಯರ ದೃಢ ನಂಬಿಕೆಯಾಗಿತ್ತು.
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕ್ರಿಕೆಟಿಗ ಕೆ ಎಲ್ ರಾಹುಲ್ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.#klrahul #kukkesubramanya pic.twitter.com/yEeP4gLs6X
— Prajavani (@prajavani) November 23, 2022
5 summary ಸ್ವಾಮೀ ಚಿನ್ಮಯಾನಂದರು ಮನೆಯ ಪೂಜಾಕೋಣೆಯಲ್ಲಿ ಬಟ್ಟೆಯಿಂದ ಬಂಧಿಸಲ್ಪಟ್ಟಿದ್ದ ಭಗವದ್ಗೀತೆ ಗ್ರಂಥವನ್ನು ಕೇವಲ ಆ ಗ್ರಂಥ ಪೂಜಿಸಲು ಮಾತ್ರವಲ್ಲ ಎಂದರಿತು, ಜನರ ಮನದಲ್ಲಿ ನಿಲ್ಲುವಂತೆ ಮಾಡಿದರು. ಭಗವದ್ಗೀತೆಯು ನಮಗೆ ಬದುಕುವ ಕಲೆಯನ್ನು ತಿಳಿಸುತ್ತದೆ. ಅದರ ಜ್ಞಾನವು ನಮಗೆ ಆನಂದವನ್ನು ನೀಡುವುದರಲ್ಲಿ ಸಂಶಯವಿಲ್ಲ ಎಂಬುದು ಸ್ವಾಮೀ ಚಿನ್ಮಯರ ದೃಢ ನಂಬಿಕೆಯಾಗಿತ್ತು.
6- image gallery
cap
att
8 signgle quote signgle quote
signgle quote ಅದು ಸ್ವಾತಂತ್ರ್ಯ ಸಂಗ್ರಾಮದ ಕಾಲ. ಬಾಲಕೃಷ್ಣ ಮೆನನ್ ಸಂಪೂರ್ಣವಾಗಿ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಬ್ರಿಟಿಷರ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಪಂಜಾಬ್ ರಾಜ್ಯದ ಮೊರೆಹೊಕ್ಕರು. ಸ್ವಾತಂತ್ರೋತ್ತರದಲ್ಲಿ ಮತ್ತೆ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡರು.shiva
9 double quote
doublequote ತ್ರ್ಯ ಸಂಗ್ರಾಮದ ಕಾಲ. ಬಾಲಕೃಷ್ಣ ಮೆನನ್ ಸಂಪೂರ್ಣವಾಗಿ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಬ್ರಿಟಿಷರ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಪಂಜಾಬ್ ರಾಜ್ಯದ ಮೊshiva
11- blurb ತ್ರ್ಯ ಸಂಗ್ರಾಮದ ಕಾಲ. ಬಾಲಕೃಷ್ಣ ಮೆನನ್ ಸಂಪೂರ್ಣವಾಗಿ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಬ್ರಿಟಿಷರ ತೊಂದರೆಗಳಿಂದ ತಪ್ಪಿಸಿಕೊಳ್ಳಲು
12 qa 1 ತ್ರ್ಯ ಸಂಗ್ರಾಮದ ಕಾಲ. ಬಾಲಕೃಷ್ಣ ಮೆನನ್ ಸಂಪೂರ್ಣವಾಗಿ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಬ್ರಿಟಿಷರ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಪಂಜಾಬ್ ರಾಜ್ಯದ ಮೊ
12- b qa2 ತ್ರ್ಯ ಸಂಗ್ರಾಮದ ಕಾಲ. ಬಾಲಕೃಷ್ಣ ಮೆನನ್ ಸಂಪೂರ್ಣವಾಗಿ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಬ್ರಿಟಿಷರ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಪಂಜಾಬ್ ರಾಜ್ಯದ ಮೊ
13 aa1 ‘ಭಾರತದ ಆರ್ಥಿಕ ಹಿನ್ನಡೆಗೆ ಸಾಧು ಸಂತರೇ ಕಾರಣ. ಅವರು ದುಡಿದರೆ ದೇಶಕ್ಕೆ ಹಿತವೆಂಬ ಮನೋಭಾವದಿಂದ ಸಂತ ಮಹಾಂತರ ಜೀವನವನ್ನು ಹಾಗೂ ಕಪಟವನ್ನು ಜಗತ್ತಿಗೆ ಪರಿಚಯಿಸುತ್ತೇನೆ’ ಎಂಬ ದೃಢ ವಿಶ್ವಾಸದಿಂದ ದೆಹಲಿಯಿಂದ ಹೃಷೀ without
13 aa2 ಲಕಾಲ ಅಲ್ಲೆ ವಾಸಿಸತೊಡಗಿದರು. ಬಾಲಕೃಷ್ಣ ಮೆನನ್ಗೆ ಅಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಾಗತೊಡಗಿತು. ನಿತ್ಯವೂ ಸ್ವಾಮೀ ಶಿವಾನಂದರೊಡನೆ ಸಂವಾದ ಮಾಡುತ್ತಿದ್ದರು. ಇವರ ಆಸಕ್ತಿಯನ್ನು ಗುರುತಿಸಿ ಸ್ವಾಮೀ ಶಿವಾನಂದರು 1946ರ ಶಿವರಾತ್ರಿ ದಿನ ಬಾಲಕೃಷ್ಣ ಮೆನನ್ಗೆ ಸಂನ್ಯಾಸವನ್ನು ನೀಡಿ, ಸ್ವಾಮೀ ಚಿನ್ಮಯಾನಂದ ಸರಸ್ವತಿ ಎಂಬ ಹೆಸರಿಟ್ಟರು
q1 ಮೀ ಶಿವಾನಂದರು ತಮಿಳುನಾಡಿನವರು. ವೃತ್ತಿಯಲ್ಲಿ ವೈದ್ಯರಾಗಿದ್ದ ಇವರು ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಜ್ಞಾನದಲ್ಲಿ ಜಿಜ್ಞಾಸೆ ಹೊಂದಿದವರಾಗಿ ಭಾರತಕ್ಕೆ ಹಿಂತಿರುಗಿ ವಿಧಿವತ್ತಾಗಿ ಸಂನ್ಯಾಸ ಸ್ವೀಕರಿಸಿ, ಹೃಷೀಕೇಶದಲ್ಲಿ ದಿವ್ಯಜೀವನ ಸಂಘವನ್ನು ಸ್ಥಾಪಿಸಿದರು. ಬಾಲಕೃಷ್ಣ ಮೆನನ್ ಸ್ವಾಮೀ ಶಿವಾನಂದರ ಜೀವನ ಹಾಗೂ ಅವರ ಕಾರ್ಯಗಳನ್ನು ನೋಡಿ ತಮ್ಮ ಮನಸ್ಸಿನಲ್ಲಿದ್ದ ತಪ್ಪು ತಿಳಿವಳಿಕೆಯನ್ನು ಬದಲಿಸಿಕೊಂಡು, ಕೆ. ಸಂನ್ಯಾಸಿಯಾದರೂ ಚಿನ್ಮಯಾನಂದರ ಜ್ಞಾನದಾಹ ಇಂಗಲಿಲ್ಲ. ಇದನ್ನರಿತ ಶಿವಾನಂದರು
a1 ಲಕಾಲ ಅಲ್ಲೆ ವಾಸಿಸತೊಡಗಿದರು. ಬಾಲಕೃಷ್ಣ ಮೆನನ್ಗೆ ಅಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಾಗತೊಡಗಿತು. ನಿತ್ಯವೂ ಸ್ವಾಮೀ ಶಿವಾನಂದರೊಡನೆ ಸಂವಾದ ಮಾಡುತ್ತಿದ್ದರು. ಇವರ ಆಸಕ್ತಿಯನ್ನು ಗುರುತಿಸಿ ಸ್ವಾಮೀ ಶಿವಾನಂದರು 1946ರ ಶಿವರಾತ್ರಿ ದಿನ ಬಾಲಕೃಷ್ಣ ಮೆನನ್ಗೆ ಸಂನ್ಯಾಸವನ್ನು ನೀಡಿ, ಸ್ವಾಮೀ ಚಿನ್ಮಯಾನಂದ ಸರಸ್ವತಿ ಎಂಬ ಹೆಸರಿಟ್ಟರು
qa q1 ಆತ್ಮಜ್ಞಾನದಲ್ಲಿ ಜಿಜ್ಞಾಸೆ ಹೊಂದಿದವರಾಗಿ ಭಾರತಕ್ಕೆ ಹಿಂತಿರುಗಿ ವಿಧಿವತ್ತಾಗಿ ಸಂನ್ಯಾಸ ಸ್ವೀಕರಿಸಿ, ಹೃಷೀಕೇಶದಲ್ಲಿ ದಿವ್ಯಜೀವನ ಸಂಘವನ್ನು ಸ್ಥಾಪಿಸಿದರು. ಬಾಲಕೃಷ್ಣ ಮೆನನ್ ಸ್ವಾಮೀ ಶಿವಾನಂದರ ಜೀವನ ಹಾ
qa a1 ಆತ್ಮಜ್ಞಾನದಲ್ಲಿ ಜಿಜ್ಞಾಸೆ ಹೊಂದಿದವರಾಗಿ ಭಾರತಕ್ಕೆ ಹಿಂತಿರುಗಿ ವಿಧಿವತ್ತಾಗಿ ಸಂನ್ಯಾಸ ಸ್ವೀಕರಿಸಿ, ಹೃಷೀಕೇಶದಲ್ಲಿ ದಿವ್ಯಜೀವನ ಸಂಘವನ್ನು ಸ್ಥಾಪಿಸಿದರು. ಬಾಲಕೃಷ್ಣ ಮೆನನ್ ಸ್ವಾಮೀ ಶಿವಾನಂದರ ಜೀವನ ಹಾ
ಬಂಡೀಪುರ–ವಯನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂದಲೆಳೆ ಅಂತರದಲ್ಲಿ ಆನೆ ದಾಳಿಯಿಂದ ಪಾರಾದ ವ್ಯಕ್ತಿ.#Bandipur #Elephantattack pic.twitter.com/yQlco74GHL
— Prajavani (@prajavani) February 1, 2024
ಸ್ವಾಮೀ ಚಿನ್ಮಯಾನಂದರು ಮೇ 8, 1916 ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದರು. ತಂದೆ ತಾಯಿ ಇಟ್ಟ ಹೆಸರು ಬಾಲಕೃಷ್ಣ ಮೆನನ್. ಪ್ರಾಥಮಿಕ ವಿದ್ಯಾಭ್ಯಾಸ ಕೇರಳದಲ್ಲಿ ಹಾಗೂ ಹೆಚ್ಚಿನ ವ್ಯಾಸಂಗವನ್ನು ಲಕ್ನೋದಲ್ಲಿ ಮಾಡಿದರು. ತಂದೆಯ ಇಚ್ಛೆಯಂತೆ ಸ್ನಾತಕೋತ್ತರ ಕಾನೂನು ಪದವಿ ಪಡೆದರು. ಆದರೆ ಬಾಲಕೃಷ್ಣ ಮೆನನ್ ಅವರ ಆಸಕ್ತಿಯಿದ್ದದ್ದು ಪತ್ರಿಕೋದ್ಯಮದಲ್ಲಿ. ದೆಹಲಿಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಉಪ ಸಂಪಾದಕ ವೃತ್ತಿಯನ್ನು ಮಾಡತೊಡಗಿದರು.
Image gallery
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.