'ಫೆಬ್ರುವರಿ 16ರಂದು ಗುರು ರವಿದಾಸ್ ಜಯಂತಿ ಇರುವುದರಿಂದ, ರಾಜ್ಯದ ಬಹಳಷ್ಟು ಜನರು ಉತ್ತರ ಪ್ರದೇಶದ ಬನಾರಸ್ಗೆ ಭೇಟಿ ನೀಡಿ ಜಯಂತಿ ಆಚರಿಸಲಿದ್ದಾರೆ. ಅವರಿಗೆ, ಮತದಾನದಲ್ಲಿ ಪಾಲ್ಗೊಳ್ಳಲು ತೊಂದರೆಯಾಗದಂತೆ ನೋಡಿಕೊಳ್ಳಲು, ಚುನಾವಣೆಯನ್ನು ಕನಿಷ್ಠ ಆರು ದಿನ ಮುಂದೂಡಬೇಕು' ಎಂದು ಆಡಳಿತ ಪಕ್ಷ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿದ್ದವು.