ಘಟನೆ ನಡೆದ ಸ್ಥಳದಿಂದ ನಾಡ ಪಿಸ್ತೂಲ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ರೋಹಿಣಿಯ ನ್ಯಾಯಾಲಯದಲ್ಲಿಯೇ ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಜಿತೇಂದ್ರ ಗೋಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಕೋರ್ಟ್ ಹಾಲ್ನಲ್ಲೇ ಇಂತಹ ಘಟನೆಗಳು ನಡೆದಿದ್ದಕ್ಕೆ ದೆಹಲಿ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿತ್ತು.