ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಸುಮಾರು 20 ಲಕ್ಷದಷ್ಟು ಸಂಖ್ಯೆಯ ಜನರು ಉತ್ತರ ಪ್ರದೇಶದ ಬನಾರಸ್ಗೆ ತೆರಳುತ್ತಾರೆ. ಇದರಿಂದ ಅವರು ಮತದಾನದಿಂದ ವಂಚಿತರಾಗುತ್ತಾರೆ. ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದಿ ಚನ್ನಿ ಕೇಳಿಕೊಂಡಿದ್ದಾರೆ.