ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು-
ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್