'ಡಿ.ಕೆ.ಶಿವಕುಮಾರ್ ಅವರನ್ನು ನಾನು ಭೇಟಿ ಮಾಡಿಲ್ಲ. ಯಾವ ಮುಖ ಇಟ್ಟುಕೊಂಡು ಅವರನ್ನು ಭೇಟಿ ಮಾಡಲಿ. ಅವರು ನನ್ನ ಜೊತೆ ಮಾತನಾಡಿಲ್ಲ. ನನ್ನಿಂದ ಪಕ್ಷಕ್ಕೆ, ಡಿ.ಕೆ.ಶಿವಕುಮಾರ್ ಅವರ ಇಮೇಜ್ಗೆ ಧಕ್ಕೆಯಾಗಿದೆ. ಇಷ್ಟು ವರ್ಷಗಳ ನನ್ನ ಸಾಧನೆ ಮಣ್ಣು ಪಾಲಾಯಿತು. ಕಾಂಗ್ರೆಸ್ ಪಕ್ಷ ನನ್ನನ್ನು ಆರು ವರ್ಷಗಳ ಅವಧಿಗೆ ಉಚ್ಛಾಟಿಸಿದೆ. ಆದರೂ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿಕೊಂಡು ಹೋಗುತ್ತೇನೆ' ಎಂದರು.