×
ADVERTISEMENT
ಈ ಕ್ಷಣ :
ADVERTISEMENT

PHOTOS | ಜೆಡಿಎಸ್ 'ಜನತಾ ಜಲಧಾರೆ'ಗೆ ಚಾಲನೆ

Last Updated 16 ಏಪ್ರಿಲ್ 2022, 9:46 IST
Comments
ಅಕ್ಷರ ಗಾತ್ರ

ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜಾತ್ಯತೀತ ಜನತಾ ದಳವು 'ಜನತಾ ಜಲಧಾರೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆಲಮಟ್ಟಿಯ ಕೃಷ್ಣಾ ನದಿ ತೀರದಲ್ಲಿ ‌ಗಂಗಾಪೂಜೆ ನೆರವೇರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ನಾಗಠಾಣ ಶಾಸಕ ದೇವಾನಂದ ಚವ್ಹಾಣ ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT