‘ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಹಜ್ ಯಾತ್ರೆ ಉದ್ಘಾಟನೆಗೆ ಬರಲಿಲ್ಲ. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ ಶೆಟ್ಟರ್, ಸಿದ್ದರಾಮಯ್ಯ ಬಂದಿದ್ದರು. ಬ್ಯಾಂಕ್ವೆಟ್ ಹಾಲ್ನಲ್ಲಿ ಟಿಪ್ಪು ಜಯಂತಿಯನ್ನು ಸಿದ್ದರಾಮಯ್ಯ ಮಾಡುತ್ತಿದ್ದರು. ಆದರೆ, ಕುಮಾರಸ್ವಾಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಸ್ಲಿಮರ ಮೇಲೆ ಪ್ರೀತಿ ಇದ್ದಿದ್ದರೆ ಹೀಗೆ ಮಾಡುತ್ತಿರಲಿಲ್ಲ’ ಎಂದರು.