‘ನಾನಾ ಕಾರಣಗಳಿಂದ ಕಲ್ಲಿದ್ದಲು ಕೊರತೆ ಇಡೀ ಜಗತ್ತನ್ನು ಬಾಧಿಸುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಕಲ್ಲಿದ್ದಲು ಸಂಗ್ರಹ ಕಡಿಮೆಯಾಗಬಾರದು ಎಂಬ ಕಾರಣಕ್ಕೆ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಕರ್ನಾಟಕಕ್ಕೆ ಪೂರೈಸುವ ಪ್ರಮಾಣವನ್ನು ಹೆಚ್ಚಿಸುವಂತೆ ಸಚಿವರು, ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದರು.