‘ಯುವ ಕಾಂಗ್ರೆಸ್ಸಿನ ನಿಯೋಜಿತ ಅಧ್ಯಕ್ಷ ನಲಪಾಡ್ ರೌಡಿಸಂ ಪ್ರಕರಣಗಳು ಇದೇ ಮೊದಲೇನಲ್ಲ. ಅಮಾಯಕ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ದಲಿತ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರಿಗೆ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳು ಈ ಪುಡಿ ರೌಡಿಯ ಮೇಲಿದೆ. ಆದರೂ, ಕೆಪಿಸಿಸಿ ಅಧ್ಯಕ್ಷ (ಡಿ.ಕೆ.ಶಿವಕುಮಾರ್) ಮೌನಕ್ಕೆ ಶರಣಾಗಿರುವುದೇಕೆ?’ ಎಂದು ಬಿಜೆಪಿ ಪ್ರಶ್ನಿಸಿದೆ.