ಮೈಸೂರು: ನಂಜನಗೂಡಿನ ಬದನವಾಳುವಿನ ಖಾದಿ ಗ್ರಾಮದ್ಯೋಗ ಕೇಂದ್ರದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾರತ ಐಕ್ಯತಾ ಯಾತ್ರೆ ನೇತಾರ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮತ್ತಿತರರು ಪಾಲ್ಗೊಂಡರು. ಪ್ರಜಾವಾಣಿ ಚಿತ್ರ.