ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ನ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್, ‘ನಾವು ಬಾಂಬ್, ಗ್ರೆನೇಡ್ ದೀಕ್ಷೆ ಕೊಟ್ಟಿಲ್ಲ. ತ್ರಿಶೂಲ ದೀಕ್ಷೆ ಕೊಟ್ಟಿದ್ದೇವೆ. ಪ್ರತಿವರ್ಷ ಬಜರಂಗ ದಳದ ಹೊಸ ಕಾರ್ಯಕರ್ತರಿಗೆ ಈ ದೀಕ್ಷೆ ನೀಡಲಾಗುತ್ತಿದೆ. ಎರಡು ವರ್ಷ ಕೋವಿಡ್–19 ನಿಂದಾಗಿ ಕಾರ್ಯಕ್ರಮ ನಡೆದಿರಲಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.