ಇಲ್ಲಿನ ವಿಶ್ವ ಬ್ಯಾಂಕ್ ಅಭಿವೃದ್ಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾಡಿದ ಸಚಿವರು, ಭಾರತದ ಆರ್ಥಿಕತೆಯು ತ್ವರಿತಗತಿಯಲ್ಲಿ ಚೇತರಿಕೆ ಕಂಡಿರುವುದನ್ನು ಉಲ್ಲೇಖಿಸುತ್ತಾ, ಮೋದಿ ಸರ್ಕಾರ, ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಈ ಕೋವಿಡ್ ಬಿಕ್ಕಟ್ಟನ್ನೇ ಒಂದು ಅವಕಾಶವಾಗಿ ಬಳಸಿಕೊಂಡು ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದೆ‘ ಎಂದು ಹೇಳಿದರು.