×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕ | ಜಾತಿ ಪದ್ಧತಿ ನಿರ್ಮೂಲನೆ ಕಾನೂನು ಹಿಂದೂಫೋಬಿಯಾದ ಸಂಕೇತ: ಸೆನೆಟರ್

ಹಿಂದೂಗಳ ವಿರುದ್ಧ ತಾರತಮ್ಯ ಉಂಟು ಮಾಡಲು ತರಲಾದ ಅಸ್ತ್ರ ಎಂದ ಒಹಿಯೋ ಸೆನೆಟರ್‌
Published : 26 ಫೆಬ್ರುವರಿ 2023, 15:01 IST
Last Updated : 26 ಫೆಬ್ರುವರಿ 2023, 15:01 IST
ಫಾಲೋ ಮಾಡಿ
Comments

ವಾಷಿಂಗ್ಟನ್‌: ಜಾತಿ ಪದ್ಧತಿಯನ್ನು ತೊಡೆದು ಹಾಕುವ ಕಾನೂನು ಜಾರಿಗೆ ತಂದ ಸಿಯಾಟಲ್‌ನ ನಗರಸಭೆಯ ತೀರ್ಮಾನವನ್ನು ‌ಭಾರತ ಮೂಲದ ಸೆನೆಟರ್ ಒಬ್ಬರು ಖಂಡಿಸಿದ್ದಾರೆ.

ಇದು ಅಮೆರಿಕದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾದ ನಿದರ್ಶನ ಎಂದು ಅವರು ಟೀಕೆ ಮಾಡಿದ್ದಾರೆ. ‘ಸಿಯಾಟಲ್‌ ನಗರಸಭೆ ಜಾರಿಗೆ ತಂದ ಕಾನೂನನ್ನು ನಾನು ಬಲವಾಗಿ ವಿರೋಧಿಸುತ್ತೇನೆ.

ಜಾತಿ ಪದ್ಧತಿ ಈಗ ಆಚರಣೆಯಲ್ಲಿ ಇಲ್ಲ‘ ಎಂದು ಒಹಿಯೋದ ಮೊದಲ ಹಿಂದೂ ಹಾಗೂ ಭಾರತೀಯ ಸಂಜಾತ ಸೆನೆಟರ್‌ ನೀರಜ್‌ ಆಂಟನಿ ಹೇಳಿದ್ದಾರೆ.

‘ನಗರಸಭೆಯ ಈ ನಿಯಮ ಹಿಂದೂಫೋಬಿಯಾವಾಗಿದೆ. ಅಮೆರಿಕ, ಭಾರತ ಹಾಗೂ ಇನ್ನಿತರ ಕಡೆಗಳಲ್ಲಿ ಹಿಂದೂಗಳಲ್ಲಿ ತಾರತಮ್ಯ ಉಂಟು ಮಾಡಲು ಜಾರಿಗೆ ತಂದ ಅಸ್ತ್ರವಾಗಿದೆ‘ ಎಂದು ಅವರು ಹೇಳಿದ್ದಾರೆ.

ಇಮೇಜ್ ಟೈಟಲ್
ಇಮೇಜ್ ಟೈಟಲ್ಮೂಲ
‘ಈ ನಿಯಮಕ್ಕಿಂತ ಹಿಂದೂಗಳನ್ನು ತಾರತಮ್ಯದಿಂದ ಪಾರು ಮಾಡುವ ಕಾನೂನನ್ನು ಸಿಯಾಟಲ್‌ ಜಾರಿಗೆ ತರಬೇಕಿತ್ತು‘ ಎಂದು ಅವರು ಹೇಳಿದ್ದಾರೆ.
ಸಿನಾನ್‌ ಇಂದಬೆಟ್ಟು
ಸಿನಾನ್ ಇಂದಬೆಟ್ಟು
ಇವರು ಬೆಳ್ತಂಗಡಿಯ ಇಂದಬೆಟ್ಟು ಗ್ರಾಮದವರು. ‘ಸಿಯಾಟಲ್‌ ನಗರಸಭೆ ಜಾರಿಗೆ ತಂದ ಕಾನೂನನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಜಾತಿ ಪದ್ಧತಿ ಈಗ ಆಚರಣೆಯಲ್ಲಿ ಇಲ್ಲ‘ ಎಂದು ಒಹಿಯೋದ ಮೊದಲ ಹಿಂದೂ ಹಾಗೂ ಭಾರತೀಯ ಸಂಜಾತ ಸೆನೆಟರ್‌ ನೀರಜ್‌ ಆಂಟನಿ ಹೇಳಿದ್ದಾರೆ.
ಇವರು ಬೆಳ್ತಂಗಡಿಯ ಇಂದಬೆಟ್ಟು ಗ್ರಾಮದವರು. ‘ಸಿಯಾಟಲ್‌ ನಗರಸಭೆ ಜಾರಿಗೆ ತಂದ ಕಾನೂನನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಜಾತಿ ಪದ್ಧತಿ ಈಗ ಆಚರಣೆಯಲ್ಲಿ ಇಲ್ಲ‘ ಎಂದು ಒಹಿಯೋದ ಮೊದಲ ಹಿಂದೂ ಹಾಗೂ ಭಾರತೀಯ ಸಂಜಾತ ಸೆನೆಟರ್‌ ನೀರಜ್‌ ಆಂಟನಿ ಹೇಳಿದ್ದಾರೆ.
ನಾಗರಾಜ
ಇವರು ಬೆಳ್ತಂಗಡಿಯ ಇಂದಬೆಟ್ಟು ಗ್ರಾಮದವರು. ‘ಸಿಯಾಟಲ್‌ ನಗರಸಭೆ ಜಾರಿಗೆ ತಂದ ಕಾನೂನನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಜಾತಿ ಪದ್ಧತಿ ಈಗ ಆಚರಣೆಯಲ್ಲಿ ಇಲ್ಲ‘ ಎಂದು ಒಹಿಯೋದ ಮೊದಲ ಹಿಂದೂ ಹಾಗೂ ಭಾರತೀಯ ಸಂಜಾತ ಸೆನೆಟರ್‌ ನೀರಜ್‌ ಆಂಟನಿ ಹೇಳಿದ್ದಾರೆ.

ಈ ನಿಯಮಕ್ಕಿಂತ ಹಿಂದೂಗಳನ್ನು ತಾರತಮ್ಯದಿಂದ ಪಾರು ಮಾಡುವ ಕಾನೂನನ್ನು ಸಿಯಾಟಲ್‌ ಜಾರಿಗೆ ತರಬೇಕಿತ್ತು‘ ಎಂದು ಅವರು ಹೇಳಿದ್ದಾರೆ. ಅಮೆರಿಕದ ವಾಷಿಂಗ್ಟನ್‌ ರಾಜ್ಯದ ಸಿಯಾಟಲ್‌ ನಗರವು, ಜಾತಿ ಪದ್ಧತಿಯನ್ನು ತೊಡೆದು ಹಾಕುವ ಕಾನೂನನ್ನು ಮಂಗಳವಾರ ಜಾರಿಗೆ ತಂದಿತ್ತು. ಇಂಥಹದ್ದೊಂದು ನಿಯಮ ಅನುಷ್ಠಾನಕ್ಕೆ ತಂದ ಅಮೆರಿಕದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿಯಾಟಲ್‌ನಲ್ಲಿ ದಕ್ಷಿಣ ಏಷ್ಯಾ ಮೂಲದರು, ಅದರಲ್ಲೂ  ಭಾರತೀಯ ಹಿಂದೂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಭಾರತದಲ್ಲಿ ಇರುವ ಹಾಗೆ ಅಲ್ಲಿಯೂ ಜಾತಿ ಪದ್ಧತಿ ಆಚರಣೆಯಲ್ಲಿತ್ತು.

ಮುಂಬೈ : ಅರ್ಥ ವ್ಯವಸ್ಥೆಯ ಚೇತರಿಕೆಯು ಸುಸ್ಥಿರವಾಗಿ ಇರಬೇಕು ಎಂಬುದು ಸರ್ಕಾರದ ಬಯಕೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಮೂಲಸೌಕರ್ಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಇರುವ ಪ್ರಸ್ತಾವಗಳು ಹೂಡಿಕೆ ಹೆಚ್ಚಿಸಿ, ಆದಾಯ ಹೆಚ್ಚಿಸುವಂಥವು ಎಂದು ಅವರು ಪ್ರತಿಪಾದಿಸಿದರು.

ಉದ್ಯಮದ ಪ್ರತಿನಿಧಿಗಳ ಜೊತೆ ಮಾತುಕತೆಯಲ್ಲಿ ಪಾಲ್ಗೊಂಡ ಅವರು, ‘ಸಾಂಕ್ರಾಮಿಕದ ಸಂದರ್ಭದಲ್ಲಿ ತೊಂದರೆಗೆ ಒಳಗಾದವರಿಗೆ ಹಣ ವರ್ಗಾವಣೆ ಮಾಡುವಲ್ಲಿ ತಂತ್ರಜ್ಞಾನ ನೆರವಿಗೆ ಬಂದಿದೆ. ಶಿಕ್ಷಣ ಹಾಗೂ ಕೃಷಿ ವಲಯಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ನೆರವು ಪಡೆಯುವುದು ಹೇಗೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT