×
ADVERTISEMENT
ಈ ಕ್ಷಣ :
ADVERTISEMENT

Test Live blog- All elements -21d ಸರ್ಕಾರಿ ಭೂಮಿ ಪರಭಾರೆ ಆರೋಪ ಸುಳ್ಳು 1
LIVE

ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ. ದೇವರಾಜು ವಾಗ್ದಾಳಿ
Published 21 ಡಿಸೆಂಬರ್ 2023, 10:49 IST
Last Updated 21 ಫೆಬ್ರುವರಿ 2024, 18:19 IST
ಅಕ್ಷರ ಗಾತ್ರ
ಪ್ರಮುಖ ಘಟನೆಗಳು
11:1121 Dec 2023

H17 ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ–ಎರ್ನಾಕುಲಂ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಪ್ರಧಾನ ವ್ಯವಸ್ಥಾಪಕ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

11:0821 Dec 2023

H16 ಕೇರಳದಿಂದ ಬರುವ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡುತ್ತಿದ್ದಾರೆ.

11:0521 Dec 2023

H14 ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್, ‘ಆರೋಗ್ಯ ಇಲಾಖೆಯ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ರಾಜ್ಯದ ಗಡಿ ಭಾಗದಲ್ಲಿ ಜನಜಾಗೃತಿ  ಮೂಡಿಸುತ್ತಿದ್ದೇವೆ. ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ’  ಎಂದರು.

10:5721 Dec 2023

H12 ಐಷರ್‌ ಲಾರಿಯಲ್ಲಿ ಮೀನು ಸಾಗಿಸಲಾಗುತ್ತಿತ್ತು. ಅತಿವೇಗವೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದರು.

10:5921 Dec 2023

H13 ಕೋವಿಡ್‌: ಗಡಿ ಭಾಗದಲ್ಲಿ ಜನಜಾಗೃತಿ

10:5621 Dec 2023

H10 ಸುರತ್ಕಲ್‌ ಕಾಟಿಪಳ್ಳ ಕೃಷ್ಣಾಪುರದ ಅಬ್ದುಲ್ ರವೂಫ್‌ (57) ಮೃತರು. ಅವರು ಮಂಗಳೂರಿನಿಂದ ತೊಕ್ಕೊಟ್ಟುವಿನ ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಸಾಗಿಬಂದ ಈಷರ್‌ ಲಾರಿ ಡಿಕ್ಕಿ ಹೊಡೆದಿತ್ತು. ಚಕ್ರವು ಅಬ್ದುಲ್‌ ರವೂಫ್‌ ಅವರ ತಲೆ ಮತ್ತು ದೇಹದ ಮೇಲೆಯೇ ಹರಿದು ಹೋಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

10:5521 Dec 2023

H9 ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಪ್ಪಿನಮೊಗರು ಬಳಿ ಮೀನು ಸಾಗಿಸುತ್ತಿದ್ದ ಈಷರ್ ಲಾರಿ ಡಿಕ್ಕಿಹೊಡೆದು ವ್ಯಕ್ತಿಯೊಬ್ಬರು ಗುರುವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ                   youtube raw

10:5421 Dec 2023

H8 ಮೀನು ಸಾಗಾಟದ ಲಾರಿ ಡಿಕ್ಕಿ– ಬೈಕ್‌ ಸವಾರ ಸಾವು

10:5321 Dec 2023

H7 Quote - ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಕೆ.ಜೆ. ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

10:5121 Dec 2023

H5 ಹಿರಿಯ ಮುಖಂಡ ಬಂಡೂರು ಚಿಕ್ಕಲಿಂಗಯ್ಯ ಮಾತನಾಡಿ, ಕೆ.ಅನ್ನದಾನಿ ಹೇಳಿರುವಂತೆ 2004ರಿಂದಲೂ ನಡೆದಿರುವ ಅಕ್ರಮ ಖಾತೆಗಳ ಬಗ್ಗೆ ಸರ್ಕಾರ ಜಿಲ್ಲಾಡಳಿತ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

10:5121 Dec 2023

H4 ಮಾಜಿ ಶಾಸಕರು ಹೇಳಿರುವಂತೆ 2004ರಿಂದ ಖಾತೆಯಾಗಿರುವ ಎಲ್ಲ ಆಸ್ತಿಗಳ ಬಗ್ಗೆ ತನಿಖೆ ನಡೆಯಲಿ. ತಾಲ್ಲೂಕಿನಲ್ಲಿ ನಡೆದಿರುವ ಅಕ್ರಮ ಭೂ ಕಬಳಿಕೆ ವಿರುದ್ಧ ಶಾಸಕರು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದು, ಅಕ್ರಮವಾಗಿ ಪರಭಾರೆಯಾಗಿರುವ ಸರ್ಕಾರಿ ಭೂಮಿಗಳ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಅದರಲ್ಲಿ ಯಾವುದೇ ಪಕ್ಷ ಮುಖಂಡರಾಗಲಿ ಹಾಗೂ ಪ್ರಬಲ ವ್ಯಕ್ತಿಗಳು ಭಾಗಿಯಾಗಿದ್ದರೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ. ಭೂ ಕಬಳಿಕೆಯ ಸಂಬಂಧ ಸಮಗ್ರವಾಗಿ ತನಿಖೆಯಾಗಲಿ ಎನ್ನುವುದು ಶಾಸಕರ ಒತ್ತಾಯವಾಗಿದ್ದು, ಸದ್ಯಕ್ಕೆ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಎಂದು ಹೇಳಿದರು.

10:5021 Dec 2023

H3 ಚೊಟ್ಟನಹಳ್ಳಿ ವ್ಯಾಪ್ತಿಯ ಸರ್ವೆ ನಂ.103ರಲ್ಲಿ 24 ಎಕರೆ ಸರ್ಕಾರಿ ಭೂಮಿಯನ್ನು 6 ಮಂದಿಗೆ ತಲಾ 4 ಎಕರೆಯಂತೆ ಅಕ್ರಮವಾಗಿ ಖಾತೆ ಮಾಡಿರುವುದು ಕಂಡು ಬಂದ ತಕ್ಷಣವೇ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸದನದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಮೂಲಕ ತಪ್ಪಿತಸ್ಥ ಎಫ್‌ಡಿಎ ಜಿ.ಎಂ.ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಶಾಸಕರು ಸರ್ಕಾರದ ಗಮನಕ್ಕೆ ಬಂದು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

10:4921 Dec 2023

H2 ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ಕೆ.ಅನ್ನದಾನಿ ಇತ್ತೀಚಿಗೆ ಪತ್ರಿಕಾಗೋಷ್ಠಿಯ ನಡೆಸಿ ಶಾಸಕರ ಎಡಬಲ ಇದ್ದವರಿಗೆ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರ. ಅವರ ಎಡಬಲದಲ್ಲಿರುವ ಮುಖಂಡರೇ ಅಕ್ರಮವಾಗಿ ಸರ್ಕಾರಿ ಜಮೀನಿಗೆ ಖಾತೆ ಮಾಡಿಸಿಕೊಂಡಿದ್ದಾರೆ. ಅದರಲ್ಲೂ ಜೆಡಿಎಸ್ ಟೌನ್ ಘಟಕದ ಅಧ್ಯಕ್ಷರೇ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಖಾತೆ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದರು.

10:4921 Dec 2023

H1 ಮಳವಳ್ಳಿ: ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿ ಖಾತೆ ಮಾಡಿಸಿಕೊಂಡಿರುವವರು ಇರುವುದು ಮಾಜಿ ಶಾಸಕರ ಅಕ್ಕಪಕ್ಕದಲ್ಲಿಯೇ ಹೊರತು ಶಾಸಕರ ಬೆಂಬಲಿಗರಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ. ದೇವರಾಜು ಜೆಡಿಎಸ್ ಮುಖಂಡ ಕೆ.ಅನ್ನದಾನಿ ವಿರುದ್ಧ ಕಿಡಿಕಾರಿದರು.

13:1205 Feb 2024

Card is added by QA.

11:1121 Dec 2023

H17 ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ–ಎರ್ನಾಕುಲಂ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಪ್ರಧಾನ ವ್ಯವಸ್ಥಾಪಕ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

ಪ್ರ

qa1 ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ–ಎರ್ನಾಕುಲಂ ರೈಲ್ವೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಪ್ರಧಾನ ವ್ಯವಸ್ಥಾಪಕ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

aa1 ‘ಬೆಳಗಾವಿ ಮತ್ತು ಜಿಲ್ಲೆಯಿಂದ ಶಬರಿಮಲೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಪುಣೆ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಡಿ.24 ಹಾಗೂ ಜ.7ರಂದು ಪ್ರಯಾಣಿಸಬೇಕಿದೆ. ಆದರೆ ಕಾಯುವಿಕೆ ಪಟ್ಟಿ ಇರುವುದರಿಂದ ಎಲ್ಲ ಟಿಕೆಟ್‌ಗಳನ್ನು ದೃಢೀಕರಿಸಬೇಕು ಹಾಗೂ ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು’ ಎಂದು ಮನವಿ ಮೂಲಕ ಆಗ್ರಹಿಸಿದರು.

11:0821 Dec 2023

H16 ಕೇರಳದಿಂದ ಬರುವ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡುತ್ತಿದ್ದಾರೆ.

11:0521 Dec 2023

H14 ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್, ‘ಆರೋಗ್ಯ ಇಲಾಖೆಯ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ರಾಜ್ಯದ ಗಡಿ ಭಾಗದಲ್ಲಿ ಜನಜಾಗೃತಿ  ಮೂಡಿಸುತ್ತಿದ್ದೇವೆ. ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ’  ಎಂದರು.

DOC
word test.docx
Download
10:5721 Dec 2023

H12 ಐಷರ್‌ ಲಾರಿಯಲ್ಲಿ ಮೀನು ಸಾಗಿಸಲಾಗುತ್ತಿತ್ತು. ಅತಿವೇಗವೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದರು.

(Piyush KUMAR)
ಪ್ರ

question q1 ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಬಳಿಕ ಕೆಲಕಾಲ ಸಂಚಾರದಟ್ಟಣೆ ಉಂಟಾಯಿತು. ನಗರ ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. 

10:5921 Dec 2023

H13 ಕೋವಿಡ್‌: ಗಡಿ ಭಾಗದಲ್ಲಿ ಜನಜಾಗೃತಿ

(CHAITANYA GUDIPATY)

answer a1 ಕೋವಿಡ್‌: ಗಡಿ ಭಾಗದಲ್ಲಿ ಜನಜಾಗೃತಿ

10:5621 Dec 2023

H10 ಸುರತ್ಕಲ್‌ ಕಾಟಿಪಳ್ಳ ಕೃಷ್ಣಾಪುರದ ಅಬ್ದುಲ್ ರವೂಫ್‌ (57) ಮೃತರು. ಅವರು ಮಂಗಳೂರಿನಿಂದ ತೊಕ್ಕೊಟ್ಟುವಿನ ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಸಾಗಿಬಂದ ಈಷರ್‌ ಲಾರಿ ಡಿಕ್ಕಿ ಹೊಡೆದಿತ್ತು. ಚಕ್ರವು ಅಬ್ದುಲ್‌ ರವೂಫ್‌ ಅವರ ತಲೆ ಮತ್ತು ದೇಹದ ಮೇಲೆಯೇ ಹರಿದು ಹೋಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

10:5521 Dec 2023

H9 ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಪ್ಪಿನಮೊಗರು ಬಳಿ ಮೀನು ಸಾಗಿಸುತ್ತಿದ್ದ ಈಷರ್ ಲಾರಿ ಡಿಕ್ಕಿಹೊಡೆದು ವ್ಯಕ್ತಿಯೊಬ್ಬರು ಗುರುವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ                   youtube raw

10:5321 Dec 2023

H7 Quote - ಕೆಲವೇ ದಿನಗಳಲ್ಲಿ ಸಾವಿರಾರು ಎಕರೆ ಭೂಮಿ ಪರಭಾರೆಯಾಗಿರುವ ಬಗ್ಗೆ ದಾಖಲೆಗಳು ಬಹಿರಂಗವಾಗಲಿವೆ ಕೆ.ಜೆ. ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ