ಮೈಸೂರು: ‘ತುಮಕೂರಿನ ಗೆಳೆಯರ ಬಳಗ, ಸುದ್ದಿ ಸಂಗಾತಿ ಯೂಟ್ಯೂಬ್ ಚಾನಲ್ ಹಾಗೂ ಅಪೂರ್ವ ಪ್ರಕಾಶನದಿಂದ ಸಾಹಿತ್ಯ ಕ್ಷೇತ್ರದ ಪ್ರತಿಭಾವಂತ ಬರಹಗಾರರ ಪ್ರೋತ್ಸಾಹಿಸಲು ಕೊಡಮಾಡುವ ಮೊದಲ ವರ್ಷದ ರಾಜ್ಯಮಟ್ಟದ ‘ಅಪ್ಪ ಪ್ರಶಸ್ತಿ’ಗೆ ಸಾಹಿತ್ಯಾತ್ಮಕ ಪುಸ್ತಕಗಳನ್ನು ಆಹ್ವಾನಿಸಲಾಗಿದೆ’ ಎಂದು ಸಾಹಿತಿ ಟಿ.ಸತೀಶ್ ಜವರೇಗೌಡ ತಿಳಿಸಿದ್ದಾರೆ.
ಸಾಹಿತ್ಯದ ಎಲ್ಲ ಪ್ರಕಾರದ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಬಹುದು. ಆಸಕ್ತ ಲೇಖಕರು ಪುಸ್ತಕದ ಮೂರು ಪ್ರತಿಗಳು ಮತ್ತು ಸ್ವವಿವರವನ್ನು ಏ.31ರೊಳಗೆ ಕಳುಹಿಸಬೇಕು. ತೀರ್ಪುಗಾರರು ಆಯ್ಕೆ ಮಾಡಿದ ಎರಡು ಅತ್ಯುತ್ತಮ ಪುಸ್ತಕಗಳಿಗೆ ತಲಾ ₹5 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಜೂನ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಗೌರವಿಸಲಾಗುವು
cap test-ಸಿದ್ದಾರ್ಥ ಮೆಡಿಕಲ್ ಕಾಲೇಜು ಅಂಚೆ,
att testಕಳುಹಿಸಬಹುದು
ಪಿರಿಯಾಪಟ್ಟಣ: ‘ಎಲ್ಲರೊಂದಿಗೆ ಬೆರೆತು ಸಾಗಿದರೆ ಸುಖಕರ ಹಾಗೂ ನೆಮ್ಮದಿಯ ಜೀವನ ನಮ್ಮದಾಗುತ್ತದೆ’ ಎಂದು ಜಾದೂಗಾರ ಕುದ್ರೋಳಿ ಗಣೇಶ್ ತಿಳಿಸಿದರುhakide attshiva
dq ಜಿಲ್ಲಾ ರೋಟರಿ ಸಂಸ್ಥೆಯು ಮಂಗಳೂರಿನಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ‘ಮಾನಸಿಕ ಸ್ವಾಸ್ಥ್ಯ, ನೀರಿನ ಸಂರಕ್ಷಣೆ ಮತ್ತು ಗಿಡಮರಗಳನ್ನು ಬೆಳೆಸುವ ಕುರಿತ ಜಾಗೃತಿ’ ರ್ಯಾಲಿಗೆ ಭಾನುವಾರ ತಾಲ್ಲೂಕು ರೋಟರಿ ಐಕಾನ್ಸ್ ಸಂಸ್ಥೆಯಿಂದ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.shiva
‘lutb bಚಿಂತೆಯಿಂದ ದೂರವಿದ್ದರೆ ಆರೋಗ್ಯಕರ ಜೀವನ ನಡೆಸಬಹುದು. ಬೇರೆಯವರ ಕುರಿತು ಇಲ್ಲಸಲ್ಲದ ವಿಚಾರಗಳನ್ನು ಮಾತನಾಡುವುದು ನಮ್ಮ ಮಾನಸಿಕ ಆರೋಗ್ಯ ಹದಗೆಡಿಸುವುದರ ಜೊತೆಗೆ ಜೀವನದಲ್ಲಿ ಶಾಂತಿ ನೆಮ್ಮದಿ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದರು. ಕೆಲ ಜಾದುಗಳನ್ನು ಪ್ರದರ್ಶಿಸಿ ಜೀವನ ಮೌಕ್ಯವನ್ನು ತಿಳಿಸಿದರು.