ಅದರಲ್ಲೂ ರೌಡಿ ಶೀಟರ್ಗಳು ತಮ್ಮ ತೋಳ್ಬಲ ಪ್ರದರ್ಶನ ಮಾಡಿ ಜನರಿಗೆ ಒತ್ತಡ ಹೇರುವ ಜೊತೆಯಲ್ಲೇ ಸಮಾಜದಲ್ಲಿ
ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಪೊಲೀಸರು ರೌಡಿ ಶೀಟರ್ಗಳ ಮೇಲೆ ವಿಶೇಷ ನಿಗಾ ವಹಿಸಿದ್ದಾರೆ. ಚುನಾವಣೆ ವೇಳೆ ನಡೆಯಬಹುದಾದ ಸಂಭಾವ್ಯ ಹಿಂಸಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೌಡಿ ಶೀಟರ್ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.