2016ರ ನವೆಂಬರ್ನಲ್ಲಿ ನಡೆದ 'ಮಾಸ್ತಿಗುಡಿ' ಸಿನಿಮಾದ ದುರಂತ ಯಾರಿಗೆ ತಾನೇ ನೆನಪಿಲ್ಲ ಹೇಳಿ. ನಟ 'ದುನಿಯಾ' ವಿಜಯ್ ಅಭಿನಯದ 'ಮಾಸ್ತಿಗುಡಿ' ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಖಳ ನಟರಾದ ಉದಯ್ ಹಾಗೂ ಅನಿಲ್ ಮುಳುಗಿ ಸಾವನ್ನಪ್ಪಿದ್ದರು.
ಇದೀಗ ಈ ಪ್ರಕರಣದ ಸಂಬಂಧ ಕೋರ್ಟ್ಗೆ ಸಾಹಸ ನಿರ್ದೇಶಕ ರವಿವರ್ಮ ಅವರ ಪರ ವಕೀಲರು ಮಹತ್ವದ ಮಾಹಿತಿಯೊಂದನ್ನು ಕೋರ್ಟ್ಗೆ ತಿಳಿಸಿದ್ದಾರೆ.ಬೆಂಗಳೂರು: ರಾಜ್ಯದ ಜನರ ಬ್ಯಾಂಕ್ ವಹಿವಾಟು
ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಖಳ ನಟರಾದ ಉದಯ್ ಹಾಗೂ ಅನಿಲ್ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಈ ಪ್ರಕರಣದ ಸಂಬಂಧ ಕೋರ್ಟ್ಗೆ ಸಾಹಸ ನಿರ್ದೇಶಕ ರವಿವರ್ಮ ಅವರ