×
ADVERTISEMENT
ಈ ಕ್ಷಣ :

ಪ್ರಜಾವಾಣಿ ಪಿಕ್ಸ್

ADVERTISEMENT

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸುನಿಲ್ ಕುಮಾರ್

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳುಹಿಸುವಂತೆ ಶಿಫಾರಸು ಮಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈಗ ನಾರಾಯಣಗುರುಗಳನ್ನು
Last Updated 21 ಜನವರಿ 2022, 5:08 IST
ರಾಷ್ಟ್ರೀಯ ಪ್ರಧಾನ ಸಂತೋಷ್‌ ವಿರುದ್ಧ ಕಾಂಗ್ರೆಸ್‌ ರಾಷ್ಟ್ರೀ ಪ್ರಧಾನ ವಿರುದ್ಧ

ಕೇರಳದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲು ಪ್ರಧಾನಿ ಮೋದಿಗೆ ಪಿಣರಾಯಿ ವಿಜಯನ್ ಆಗ್ರಹ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳದ ಸ್ತಬ್ಧಚಿತ್ರವನ್ನು ಸೇರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
Last Updated 21 ಜನವರಿ 2022, 3:13 IST
ಕೇರಳದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲು ಪ್ರಧಾನಿ ಮೋದಿಗೆ ಪಿಣರಾಯಿ ವಿಜಯನ್ ಆಗ್ರಹ

ನಾಲ್ಕಾರು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ: ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೆ

ಕಾಡೇ ಸರ್ವಸ್ವ ಎಂದು ನಂಬಿ ಬದುಕಿರುವ, ಯಾರಿಗೂ ಕೇಡು ಬಯಸದ, ನಾಗರಿಕ ಸಮಾಜದ ಯಾವುದೇ ಕೆಡುಕುಗಳ ಬಗ್ಗೆ ತಿಳಿದಿರದ ಮುಗ್ಧ ಮಲೆಕುಡಿಯ
Last Updated 28 ಮಾರ್ಚ್ 2023, 7:12 IST
ನಾಲ್ಕಾರು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ: ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೆ

dummy politics story

dummy politics story
Last Updated 27 ಮಾರ್ಚ್ 2023, 12:32 IST
dummy politics story

ಈಶಾನ್ಯದಲ್ಲಿ ಮತ್ತೆ ಕಮಲ; ಕಾಂಗ್ರೆಸ್‌ ಪ್ರಪಾತಕ್ಕೆ

assembly election results
Last Updated 3 ಮಾರ್ಚ್ 2023, 8:39 IST
ಈಶಾನ್ಯದಲ್ಲಿ ಮತ್ತೆ ಕಮಲ; ಕಾಂಗ್ರೆಸ್‌ ಪ್ರಪಾತಕ್ಕೆ

ಅಮರ್ ಜವಾನ್ ಜ್ಯೋತಿ ಆರುತ್ತಿರುವುದು ದುಃಖದ ಸಂಗತಿ: ರಾಹುಲ್ ಗಾಂಧಿ

‘ಅಮರ್ ಜವಾನ್’ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ಸೂಚಿಸಿದ್ದಾರೆ.
Last Updated 21 ಜನವರಿ 2022, 6:40 IST
ಅಮರ್ ಜವಾನ್ ಜ್ಯೋತಿ ಆರುತ್ತಿರುವುದು ದುಃಖದ ಸಂಗತಿ: ರಾಹುಲ್ ಗಾಂಧಿ

ಕಾರಜೋಳ ವಿರುದ್ಧದ ಆರೋಪ ಸುಳ್ಳು: ಕೋಳಕೂರ

‘ಕಾರಜೋಳ ವಿರುದ್ಧ ಲಿಂಗಾಯತರನ್ನು ಎತ್ತಿಕಟ್ಟುವ ಕೆಲಸವನ್ನು ಎಂ.ಬಿ. ಪಾಟೀಲರು ಬಿಡಬೇಕು’ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಉಮೇಶ ಕೋಳಕೂರ  ಹೇಳಿದರು.
Last Updated 21 ಜನವರಿ 2022, 3:46 IST
ಕಾರಜೋಳ ವಿರುದ್ಧದ ಆರೋಪ ಸುಳ್ಳು: ಕೋಳಕೂರ
ADVERTISEMENT

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ಟಿಎಂಸಿ ಯತ್ನ: ಅಧಿರ್ ರಂಜನ್ ಚೌಧರಿ ಟೀಕೆ

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.
Last Updated 21 ಜನವರಿ 2022, 2:23 IST
ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ಟಿಎಂಸಿ ಯತ್ನ: ಅಧಿರ್ ರಂಜನ್ ಚೌಧರಿ ಟೀಕೆ

ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯೊಂದಿಗೆ ಚುನಾವಣೆ ಎದುರಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ. ಆದಾಗ್ಯೂ, ಆ ಪಕ್ಷದ ಸಾಮಾಜಿಕ ಮಾಧ್ಯಮ ಘಟಕದ ಉಸ್ತುವಾರಿ ನಿಖಿಲ್ ಆಳ್ವಾ ಅವರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟ್ವಿಟರ್‌ನಲ್ಲಿ ಸಮೀಕ್ಷೆ ನಡೆಸಿದ್ದಾರೆ.
Last Updated 20 ಜನವರಿ 2022, 13:08 IST
ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಉತ್ತರ ಪ್ರದೇಶ: ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ಗೆ ರಾಜೀನಾಮೆ

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ರಾಯ್‌ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
Last Updated 20 ಜನವರಿ 2022, 12:13 IST
ಉತ್ತರ ಪ್ರದೇಶ: ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ಗೆ ರಾಜೀನಾಮೆ
ADVERTISEMENT