×
ADVERTISEMENT
ಈ ಕ್ಷಣ :

Anekal

ADVERTISEMENT

ಚಂದಾಪುರದ ಚಂದ ಕೆಡಿಸುತ್ತಿರುವ ಕಸ: ದಂಡ ವಿಧಿಸಲು ಪುರಸಭೆ ಕ್ರಮ

ಆನೇಕಲ್ : ಕಸ ನಿರ್ವಹಣೆ ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಅತ್ಯಂತ ಸವಾಲಿನದ್ದಾಗಿದೆ. ಹಲವು ಬಾರಿ ತಿಳುವಳಿಕೆ ನೀಡಿದರೂ ಕಸವನ್ನು ಎಲ್ಲಂದರಲ್ಲಿ ಹಾಕುವುದು ಸಾಮಾನ್ಯವಾಗಿದೆ. ಎಲ್ಲಂದರಲ್ಲಿ ತ್ಯಾಜ್ಯ ಎಸೆಯುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚಂದಾಪುರ ಪುರಸಭೆ ಮುಖ್ಯಾಧಿಕಾರಿ ರಮೇಶ್‌ ನೇತೃತ್ವದಲ್ಲಿ ಸಿಬ್ಬಂದಿ ಬೆಳ್ಳಂ ಬೆಳಗ್ಗೆ ಕಾರ್ಯಪ್ರವೃತರಾಗಿ ಎಲ್ಲಂದರಲ್ಲಿ ಕಸ ಹಾಕುತ್ತಿದ್ದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದರು.
Last Updated 16 ಜನವರಿ 2022, 19:56 IST
ಚಂದಾಪುರದ ಚಂದ ಕೆಡಿಸುತ್ತಿರುವ ಕಸ: ದಂಡ ವಿಧಿಸಲು ಪುರಸಭೆ ಕ್ರಮ

ಉದುಗೆ ಬಂಡೆಯಿಂದ ಜಾರಿ ಮರಿಯಾನೆ ಶ್ರೀರಾಮುಲು ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನದ ಐದು ವರ್ಷದ ಮರಿಯಾನೆ ಶ್ರೀರಾಮುಲು ಉದ್ಯಾನದ ಸಮೀಪದ ಉದುಗೆ ಬಂಡೆಯಿಂದ ಜಾರಿ ಕೆಳಗೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
Last Updated 13 ಅಕ್ಟೋಬರ್ 2021, 19:59 IST
ಉದುಗೆ ಬಂಡೆಯಿಂದ ಜಾರಿ ಮರಿಯಾನೆ ಶ್ರೀರಾಮುಲು ಸಾವು
ADVERTISEMENT
ADVERTISEMENT
ADVERTISEMENT
ADVERTISEMENT