×
ADVERTISEMENT
ಈ ಕ್ಷಣ :

Bandh

ADVERTISEMENT

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ.
Last Updated 11 ಅಕ್ಟೋಬರ್ 2021, 18:42 IST
ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್: ಮುಂಬೈ, ಇತರೆಡೆ ಬಸ್‌ ಸಂಚಾರ ವ್ಯತ್ಯಯ

ಲಖಿಂಪುರ ಹಿಂಸಾಚಾರದಲ್ಲಿ ರೈತರ ಹತ್ಯೆಗೆ ಖಂಡನೆ
Last Updated 11 ಅಕ್ಟೋಬರ್ 2021, 7:56 IST
ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್: ಮುಂಬೈ, ಇತರೆಡೆ ಬಸ್‌ ಸಂಚಾರ ವ್ಯತ್ಯಯ
ADVERTISEMENT
ADVERTISEMENT
ADVERTISEMENT
ADVERTISEMENT