×
ADVERTISEMENT
ಈ ಕ್ಷಣ :

Bangalore City

ADVERTISEMENT

ಅಣ್ಣಾಮಲೈ ಬೆಂಗಳೂರು ಡಿಸಿಪಿ ಆಗಿದ್ದಾಗ ಲಂಚದ ರೂಪದಲ್ಲಿ ₹4.50 ಲಕ್ಷದ ವಾಚ್ ಪಡೆದಿ

subtitle
Last Updated 17 ಏಪ್ರಿಲ್ 2023, 16:58 IST
ಅಣ್ಣಾಮಲೈ ಬೆಂಗಳೂರು ಡಿಸಿಪಿ ಆಗಿದ್ದಾಗ ಲಂಚದ ರೂಪದಲ್ಲಿ ₹4.50 ಲಕ್ಷದ ವಾಚ್ ಪಡೆದಿ

ನಂದಿನಿ ಕರ್ನಾಟಕದ ಹೆಮ್ಮೆ ಎಂದಿದ್ದಕ್ಕೆ ರಾಹುಲ್ ಗಾಂಧಿ ಕಾಲೆಳೆದ ಅಣ್ಣಾಮಲೈ

ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಬಳಿ ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಗಾಂಧಿ ಭವನದ ಉದ್ಘಾಟನೆಗೆ ಆಗಮಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅವರು ರಸ್ತೆ ಬದಿಯಲ್ಲಿದ್ದ ನಂದಿನಿ ಬೂತ್‌ಗೆ ಭೇಟಿ ನೀಡಿ ನಂದಿನಿ ಉತ್ಪನ್ನಗಳನ್ನು ಖರೀದಿಸಿ ಸವಿದರು. ಬಳಿಕ ಟ್ವಿಟರ್‌ನಲ್ಲಿ ಪೋಸ್ಟ್‌ ಒಂದನ್ನು ಹಾಕಿ ಕರ್ನಾಟಕದ ಹೆಮ್ಮೆ ನಂದಿನಿ ದಿ ಬೆಸ್ಟ್ ಎಂದು ಹೇಳಿದ್ದರು. ಇದಕ್ಕೆ ರಾಹುಲ್ ಗಾಂಧಿ ಕಾಲೆಳೆದು ಟ್ವೀಟ್ ಮಾಡಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ
Last Updated 17 ಏಪ್ರಿಲ್ 2023, 16:43 IST
ನಂದಿನಿ ಕರ್ನಾಟಕದ ಹೆಮ್ಮೆ ಎಂದಿದ್ದಕ್ಕೆ ರಾಹುಲ್ ಗಾಂಧಿ ಕಾಲೆಳೆದ ಅಣ್ಣಾಮಲೈ

ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

Karnataka Budget
Last Updated 14 ಏಪ್ರಿಲ್ 2023, 6:58 IST
ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

ಮೋದಿ ಉಪನಾಮ ವ್ಯಂಗ್ಯ: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಲಲಿತ್ ಮೋದಿ ನಿರ್ಧಾರ

ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು, ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ. ಈ ವಂಚನೆಗಳನ್ನು ತಡೆಯಲು ನೀವು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ ತಕ್ಷಣ ನಾನು ಹಿಂತಿರುಗುತ್ತೇನೆ’ ಎಂದು ಅವರು ಹೇಳಿದ್ದಾರೆ.
Last Updated 30 ಮಾರ್ಚ್ 2023, 8:52 IST
ಮೋದಿ ಉಪನಾಮ ವ್ಯಂಗ್ಯ: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಲಲಿತ್ ಮೋದಿ ನಿರ್ಧಾರ
ADVERTISEMENT
ADVERTISEMENT
ADVERTISEMENT
ADVERTISEMENT