×
ADVERTISEMENT
ಈ ಕ್ಷಣ :

cauvery river

ADVERTISEMENT

ತಲಕಾವೇರಿ: ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದ ಕಾವೇರಿ

ಜೀವನದಿ ಕಾವೇರಿಗೆ ಭಾನುವಾರ ತೀರ್ಥೋದ್ಭವದ ಸಂಭ್ರಮ. ಬ್ರಹ್ಮಗಿರಿಯ ತಲಕಾವೇರಿ ಕ್ಷೇತ್ರದಲ್ಲಿ ಮಧ್ಯಾಹ್ನ 1.12ಕ್ಕೆ ಕಾವೇರಿಯು ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದಳು.‌
Last Updated 17 ಅಕ್ಟೋಬರ್ 2021, 8:05 IST
ತಲಕಾವೇರಿ: ಭಕ್ತರಿಗೆ ತೀರ್ಥರೂಪಿಣಿಯಾಗಿ ಒಲಿದ ಕಾವೇರಿ

ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ

ತಲಕಾವೇರಿ (ಮಡಿಕೇರಿ): ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರವು ಸಜ್ಜಾಗಿದ್ದು, ಇಂದು ಮಧ್ಯಾಹ್ನ 1.11ಕ್ಕೆ ಕಾವೇರಿ ತೀರ್ಥರೂಪದಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಕ್ಷೇತ್ರದಲ್ಲಿ ಸಂಭ್ರಮ‌ ಮನೆ ಮಾಡಿದೆ. ಕಾವೇರಿ ಮಾತೆ ಚಿನ್ನಾಭರಣದೊಂದಿಗೆ ಕಂಗೊಳಿಸುತ್ತಿದ್ದಾಳೆ. ಹೂವಿನ ಅಲಂಕಾರವು ಆಕರ್ಷಕವಾಗಿದೆ. ಪ್ರಧಾನ ಅರ್ಚಕರು ಪೂಜಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಭಾಗಮಂಡಲದಿಂದ ಕೊಡವ ಯೂತ್ ವಿಂಗ್ ಸದಸ್ಯರು ಪಾದಯಾತ್ರೆಯಲ್ಲಿ ತಲಕಾವೇರಿಗೆ ಆಗಮಿಸುತ್ತಿದ್ದಾರೆ.
Last Updated 17 ಅಕ್ಟೋಬರ್ 2021, 5:34 IST
ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ

ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸಲಹೆ

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಚರ್ಚೆ
Last Updated 11 ಅಕ್ಟೋಬರ್ 2021, 20:09 IST
ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸಲಹೆ
ADVERTISEMENT
ADVERTISEMENT
ADVERTISEMENT
ADVERTISEMENT