×
ADVERTISEMENT
ಈ ಕ್ಷಣ :

PDO

ADVERTISEMENT

ಕಲಬುರಗಿ: ಇಬ್ಬರು ಪಿಡಿಒಗಳ ಅಮಾನತು

ನವೆಂಬರ್‌ 26ರಂದು ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸದ ಸೇಡಂ ತಾಲ್ಲೂಕು ಮದನಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಪ್ಪ ಹಾಗೂ ಕೋಲಕುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಕೆಂಭಾವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ಇತರರು ಈ ಬಗ್ಗೆ ದೂರು ಸಲ್ಲಿಸಿದ್ದರು.
Last Updated 21 ಜನವರಿ 2022, 12:29 IST
fallback

ಗ್ರಾ.ಪಂಗೆ ಬೀಗ ಜಡಿದು ಪ್ರತಿಭಟನೆ, ಮಾರ್ಜೇನಹಳ್ಳಿ ಪಿಡಿಒ ವಿರುದ್ಧ ಆಕ್ರೋಶ

ತಾಲ್ಲೂಕಿನ ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಕಮಲಾ ಅವರು ಕರ್ತವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗ್ರಾ.ಪಂ ಕಚೇರಿಗೆ ಸೋಮವಾರ ಬೀಗ ಜಡಿದು ಪ್ರತಿಭಟನೆ ಮಾಡಿದರು.
Last Updated 17 ಜನವರಿ 2022, 15:10 IST
ಗ್ರಾ.ಪಂಗೆ ಬೀಗ ಜಡಿದು ಪ್ರತಿಭಟನೆ, ಮಾರ್ಜೇನಹಳ್ಳಿ ಪಿಡಿಒ ವಿರುದ್ಧ ಆಕ್ರೋಶ
ADVERTISEMENT
ADVERTISEMENT
ADVERTISEMENT
ADVERTISEMENT