×
ADVERTISEMENT
ಈ ಕ್ಷಣ :

Terror Attack

ADVERTISEMENT

ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್‌ ಸಿನ್ಹಾ

ಕಣಿವೆ ರಾಜ್ಯದಲ್ಲಿ ನಾಗರಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿರುವ ಬೆನ್ನಲ್ಲೇ, ʼಅಮಾಯಕ ನಾಗರಿಕರ ಪ್ರತಿ ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳಲಾಗುವುದುʼ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಗುಡುಗಿದ್ದಾರೆ.
Last Updated 18 ಅಕ್ಟೋಬರ್ 2021, 5:40 IST
ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್‌ ಸಿನ್ಹಾ

ಆಳ-ಅಗಲ: ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಉಗ್ರರ ಷಡ್ಯಂತ್ರ

ಐದು ದಿನಗಳಲ್ಲಿ ಏಳು ಮಂದಿ ನಾಗರಿಕರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡುವುದರೊಂದಿಗೆ ದೇಶದ ಗಮನವು ಮತ್ತೆ ಕಾಶ್ಮೀರದತ್ತ ಹರಿದಿದೆ. ಈ ಘಟನೆಗಳಿಂದಾಗಿ ಅಲ್ಲಿ ಈ ವರ್ಷ ಈವರೆಗೆ 25ಕ್ಕೂ ಹೆಚ್ಚು ನಾಗರಿಕರ ಹತ್ಯೆ ಆಗಿದೆ ಎಂಬುದೂ ಚರ್ಚೆಗೆ ಬಂತು. ಉಗ್ರರ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಆಗಿರುವುದನ್ನು ಈ ವರ್ಷದ ನಾಗರಿಕರ ಹತ್ಯೆಗಳು ಸ್ಪಷ್ಟವಾಗಿ ಸೂಚಿಸುತ್ತವೆ. ಜತೆಗೆ, ಹತ್ಯೆಗೆ ಉಗ್ರರು ಗುರಿ ಮಾಡಿರುವ ವ್ಯಕ್ತಿಗಳನ್ನು ಗಮನಿಸಿದರೆ, ಯಾವುದೋ ನಿರ್ದಿಷ್ಟ ಗುರಿಯನ್ನು ಉಗ್ರರು ಹಾಕಿಕೊಂಡಿದ್ದಾರೆ ಎಂಬುದೂ ಅರಿವಾಗುತ್ತದೆ.
Last Updated 10 ಅಕ್ಟೋಬರ್ 2021, 19:30 IST
ಆಳ-ಅಗಲ: ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಉಗ್ರರ ಷಡ್ಯಂತ್ರ
ADVERTISEMENT
ADVERTISEMENT
ADVERTISEMENT
ADVERTISEMENT