×
ADVERTISEMENT
ಈ ಕ್ಷಣ :

Woman

ADVERTISEMENT

ಮಹಿಳೆಯರ ಕುರಿತು ಹೇಳಿಕೆ: ಸಮೀಕ್ಷೆ ಆಧಾರಿತ ಎಂದ ಸಚಿವ ಸುಧಾಕರ್‌

ಬೆಂಗಳೂರು: ಮಹಿಳೆಯರ ಕುರಿತು ತಾವು ಮಾಡಿದ ಭಾಷಣಕ್ಕೆ ಅಪಾರ್ಥ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ನಗರದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್‌) ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವ್ಯಾಪಕ ಅರ್ಥವನ್ನು ಸಂಕೀರ್ಣಗೊಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ‘ಯುವಜನರಲ್ಲಿ ಮದುವೆಗೆ ನಿರಾಕರಣೆ ಹಾಗೂ ಮಕ್ಕಳನ್ನು ಪಡೆಯುವುದಕ್ಕೆ ಹಿಂಜರಿಕೆಗೆ ಸಂಬಂಧಿಸಿದ ನನ್ನ ಹೇಳಿಕೆ ಸಮೀಕ್ಷೆ ಆಧರಿಸಿದ್ದು’ ಎಂದು ಸ್ಪಷ್ಟಪಡಿಸಿದ್ದಾರೆ.
Last Updated 11 ಅಕ್ಟೋಬರ್ 2021, 19:56 IST
ಮಹಿಳೆಯರ ಕುರಿತು ಹೇಳಿಕೆ: ಸಮೀಕ್ಷೆ ಆಧಾರಿತ ಎಂದ ಸಚಿವ ಸುಧಾಕರ್‌

ಮಕ್ಕಳನ್ನು ಬಯಸದ ಆಧುನಿಕ ಮಹಿಳೆ: ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ

‘ದೇಶದಲ್ಲಿನ ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಿದ್ದಾರೆ. ವಿವಾಹವಾದರೂ ಮಕ್ಕಳಿಗೆ ಜನ್ಮ ನೀಡಲು ಇಷ್ಟ ಪಡುತ್ತಿಲ್ಲ. ಬದಲಾಗಿ ಬಾಡಿಗೆ ತಾಯ್ತನವನ್ನು ಅನುಸರಿಸುತ್ತಿದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Last Updated 10 ಅಕ್ಟೋಬರ್ 2021, 15:11 IST
ಮಕ್ಕಳನ್ನು ಬಯಸದ ಆಧುನಿಕ ಮಹಿಳೆ: ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ
ADVERTISEMENT
ADVERTISEMENT
ADVERTISEMENT
ADVERTISEMENT