ರವಿಕುಮಾರ ಬೆಟ್ಟದಪುರ
ಬೆಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲುತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ರೈಲ್ವೆ
ಬ್ಲಾಕ್ ಸ್ಪಾಟ್
ರೈಲ್ವೆ ಪ್ರಾಧಿಕಾರವು ರೈಲುಗಳಿಗೆ ಕಲ್ಲುತೂರುವ ಅಪಾಯಕಾರಿ ಸ್ಥಳಗಳನ್ನು ಬ್ಲಾಕ್ ಸ್ಪಾಟ್ಗಳಾಗಿ ಗುರುತಿಸಿದೆ. ಲೊಟ್ಟಗೊಲ್ಲಹಳ್ಳಿ, ಕೊಡಿಗೇಹಳ್ಳಿ, ಬೈಯಪ್ಪನಹಳ್ಳಿ, ಚನ್ನಸಂದ್ರ-ಯಲಹಂಕ, ಚಿಕ್ಕಬಾಣಾವರ-ಯಶವಂತಪುರ, ವೈಟ್ಫೀಲ್ಡ್, ಕೆ.ಆರ್.ಪುರಂ, ಬಾಣಸವಾಡಿ, ಕಾರ್ಮೆಲರಾಮ್, ಬೆಂಗಳೂರು ಕಂಟೋನ್ಮೆಂಟ್ ಪ್ರದೇಶಗಳನ್ನು ಅಪಾಯಕಾರಿ ಬ್ಲಾಕ್ಸ್ಪಾಟ್ಗಳಾಗಿ ಗುರುತಿಸಿದೆ. ಈ ಭಾಗದಲ್ಲಿರೈಲ್ವೆ ರಕ್ಷಣಾ ಪಡೆ, ಜಿಧಿಆಧಿರ್ಪಿ ಸಿಧಿಬ್ಬಂದಿ ಹೆಚ್ಚು ಗಸ್ತು ತಿರುಗಲಿದ್ದಾರೆ. ಗಸ್ತಿಗಾಗಿ ಸುಮಾರು 35ರಿಂದ 40 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.