ಏ.14ರ ರಾತ್ರಿ 11.30 ಗಂಟೆ ಸುಮಾರಿನಲ್ಲಿ ಆಲೂರು-ದುದ್ದನಹಳ್ಳಿಯ ಅಮರ್ ಮತ್ತು ಆತನ ಸ್ನೇಹಿತ ಕೋಡಿಹಳ್ಳಿಯ ನಿವಾಸಿ ಕುಮಾರ್ ಅವರು ದ್ವಿಚಕ್ರ ವಾಹನದಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ತೆರಳತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೂವರು ಅಪರಿಚಿತರು ಅಮರ್ ಅವರ ಬೈಕ್ ತಡೆದು ಮಾರಕಾಸ್ತ್ರ ತೋರಿಸಿ, ಇಬ್ಬರ ಮೊಬೈಲ್ ಮತ್ತು ಹಣ ಕಸಿಯಲು ಯತ್ನಿಸಿದ್ದರು.