×
ADVERTISEMENT
ಈ ಕ್ಷಣ :
ADVERTISEMENT

test movie review a17e

sub-ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಮೂರು ಜನ ಸುಲಿಗೆಕೋರರಿಂದ ವಶಪಡಿಸಿಕೊಂಡಿರುವ ಮೊಬೈಲ್, ಬೈಕ್
Published 17 ಏಪ್ರಿಲ್ 2024, 12:53 IST
Last Updated 19 ಏಪ್ರಿಲ್ 2024, 12:23 IST
Comments
ಅಕ್ಷರ ಗಾತ್ರ
ಚಿತ್ರ ವಿಮರ್ಶೆ : rrr kgf3
jan1*2024
4.9/5
ನಿರ್ದೇಶಕ:ssr
ಪಾತ್ರವರ್ಗ:ntr annr
ಸಂಗೀತ ನಿರ್ದೇಶಕ:ar rehaman

ಏ.14ರ ರಾತ್ರಿ 11.30 ಗಂಟೆ ಸುಮಾರಿನಲ್ಲಿ ಆಲೂರು-ದುದ್ದನಹಳ್ಳಿಯ ಅಮರ್ ಮತ್ತು ಆತನ ಸ್ನೇಹಿತ ಕೋಡಿಹಳ್ಳಿಯ ನಿವಾಸಿ ಕುಮಾರ್ ಅವರು ದ್ವಿಚಕ್ರ ವಾಹನದಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ತೆರಳತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೂವರು ಅಪರಿಚಿತರು ಅಮರ್ ಅವರ ಬೈಕ್ ತಡೆದು ಮಾರಕಾಸ್ತ್ರ ತೋರಿಸಿ, ಇಬ್ಬರ ಮೊಬೈಲ್ ಮತ್ತು ಹಣ ಕಸಿಯಲು ಯತ್ನಿಸಿದ್ದರು.

ಗಳೂರಿಗೆ ವಲಸೆ ಬಂದಿದ್ದ ಇವರು ಚಿಕ್ಕಜಾಲದಲ್ಲಿ ವಾಸವಿದ್ದುಕೊಂಡು ಗಾರೆ ಕೆಲಸ ಮಾಡುತ್ತಿದ್ದರು. ಇವರಲ್ಲಿ ಒಬ್ಬ ವಿದ್ಯಾರ್ಥಿ ಸಹ ಸೇರಿದ್ದಾ

ಉತ್ತರ ಭಾರತದ ಕಾರ್ಮಿಕರನ್ನು ಗುರಿಯಾಗಿಸಿಕೊಳ್ಳುತ್ತಿದ್ದ ಇವರು ಕಾರ್ಮಿಕರಿಗೆ ಸಂಬಳ ಆದ ದಿನ ರಾತ್ರಿ ಹೊತ್ತು ಹೊಂಚು ಹಾಕಿ ಮಾರಾಕಾಸ್ತ್ರ ತೋರಿಸಿ ಹೆದರಿಸುತ್ತಿದ್ದರು. ಇವರಿಂದ ಹಣ ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದರು. ಸುಲಿಗೆ ಮಾಡಿದ ಹಣದಲ್ಲಿ ಮೋಜು–ಮಸ್ತಿ ಮಾಡುತ್ತಿದ್ದರು ಎಂದು ಇನ್ ಸ್ಪೆಕ್ಟರ್ ಸಾಧಿಕ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT